ಕೊಕ್ಕಡ: ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ದೂರದೃಷ್ಟಿ ಮತ್ತು ವ್ಯಾಪಾರ ಅಭಿವೃದ್ಧಿ ಕಾರ್ಯಗಾರ

0

ಕೊಕ್ಕಡ: ಕೊಕ್ಕಡದ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ(ರಿ ) ದಲ್ಲಿ ಒಕ್ಕೂಟದ ದೂರದೃಷ್ಟಿ ಮತ್ತು ವ್ಯಾಪಾರ ಅಭಿವೃದ್ಧಿ ಕಾರ್ಯಗಾರದ ಮೂರನೇ ಹಂತದ ಕೊನೆಯ ದಿನದ ಕಾರ್ಯಗಾರ ಡಿ.23 ರಂದು ನಡೆಯಿತು.

ಈ ಕಾರ್ಯಗಾರದಲ್ಲಿ ರಾಜ್ಯ ಸಂಪನ್ಮೂಲ ವ್ಯಕ್ತಿ ಶಿವರಾಂ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ , ವಲಯ ಮೇಲ್ವಿಚಾರಕರು ಸ್ವಸ್ತಿಕ್ , ತಾಲೂಕು ಮಟ್ಟದ ಒಕ್ಕೂಟದ ಕಾರ್ಯದರ್ಶಿ ಗಿರಿಜಾ ಕೆದಿಲಾಯ, ಒಕ್ಕೂಟದ ಅಧ್ಯಕ್ಷರು ಕಾರ್ಯದರ್ಶಿ, ಉಪಾಧ್ಯಕ್ಷರು, ಕೋಶಾಧಿಕಾರಿ ಮತ್ತು ಒಕ್ಕೂಟದ ಸದಸ್ಯರು ಹಾಗೂ ಸಂಘದ ಸದಸ್ಯರು, ಎಂಬಿಕೆ,ಎಲ್ ಸಿ ಆರ್ ಪಿ, ಕೃಷಿ ಸಖಿ, ಪಶು ಸಖಿ, ಕೃಷಿ ಉದ್ಯೋಗ ಸಖಿ , ಒಕ್ಕೂಟದ ಅಧ್ಯಕ್ಷೆ ಶುಭ ಲತಾ, ಉಪಾಧ್ಯಕ್ಷೆ ನಳಿನಿ, ಕಾರ್ಯದರ್ಶಿ ಸಾವಿತ್ರಿ, ಕೋಶಾಧಿಕಾರಿ ಪಾರ್ವತಿ , ಜಯಶ್ರೀ ಎಲ್ ಸಿ ಆರ್ ಪಿ ,ವೀಣಾಶ್ರೀ ಎಂ.ಬಿ.ಕೆ, ಯಶೋಧ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here