ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಿಧಿಕುಂಭ ಸಮರ್ಪಣೆ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

0

ಕೊಕ್ಕಡ: ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇದರ ನಿಧಿಕುಂಭ ಸಮರ್ಪಣೆ ಕಾರ್ಯಕ್ರಮವು ಫೆ.10 ರಂದು ಬೆಳಿಗ್ಗೆ ಹಾಗೂ ಗರ್ಭನ್ಯಾಸ ಕಾರ್ಯಕ್ರಮವು ರಾತ್ರಿ ಎಡಮನೆ ಬ್ರಹ್ಮಶ್ರೀ ಕೆ.ಯು ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರುಗಿತು.


ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ, ಪವಿತ್ರಪಾಣಿ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಯಡಿಪಡಿತ್ತಾಯ, ಸಮಿತಿಗಳ ಸದಸ್ಯರು, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here