ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಭೇಟಿ

0

ಬೆಳ್ತಂಗಡಿ : ಪ.ರಾ. ಶಾಸ್ತ್ರಿ ಅಭಿನಂದನಾ ಸಮಿತಿ ವತಿಯಿಂದ ಪೂರ್ವ ನಿಗದಿಯಂತೆ ಎ.22ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಾಯಿತು.

ಡಾ.ಹೆಗ್ಗಡೆಯವರು ಪೂರ್ಣ ಮನಸ್ಸಿನಿಂದ ಕಾರ್ಯಕ್ರಮಕ್ಕೆ ಬರಲು ಒಪ್ಪಿದ್ದು, ಅವರ ಸಲಹೆಯಂತೆ ಕಾರ್ಯಕ್ರಮದ ದಿನಾಂಕ ಬದಲಾಯಿಸಲಾಗಿದ್ದು, ಜುಲೈ 8 ಶನಿವಾರ ಅಪರಾಹ್ನ 2ರ ನಂತರ ನಡೆಸುವುದೆಂದು ನಿರ್ಧರಿಸಲಾಗಿದೆ.

ಈ ಈ ಸಂದರ್ಭದಲ್ಲಿ ಸಮಿತಿ ಸಂಚಾಲಕ ಸಂಪತ್ ಸುವರ್ಣ,ಅಶೋಕ್ ಭಟ್ ಉಜಿರೆ, ಭುಜಬಲಿ ಧರ್ಮಸ್ಥಳ, ಡಾ.ಭಾಸ್ಕರ ಹೆಗಡೆ, ಡಾ.ಶ್ರೀನಾಥ್ ಎಂ.ಪಿ ಜಯಶಂಕರ ಶರ್ಮ, ಪ್ರಶಾಂತ್ ಬಳಂಜ, ದಯಾನಂದ ಬೆಳಾಲು, ಲಕ್ಷ್ಮೀ ಮಚ್ಚಿನ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here