ಕನ್ಯಾಡಿಯಲ್ಲಿ ಸ್ಕೂಟರ್-ಕಾರು ಡಿಕ್ಕಿ: ಸ್ಕೂಟರ್ ಚಲಾಯಿಸುತ್ತಿದ್ದ ರಕ್ಷಾಗೆ ಗಂಭೀರ ಗಾಯ

0

ಕನ್ಯಾಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿಯಲ್ಲಿ ಸ್ಕೂಟರ್ ಮತ್ತು ಕಾರು ಡಿಕ್ಕಿಯಾಗಿದ್ದು ಸ್ಕೂಟರ್ ಚಲಾಯಿಸುತ್ತಿದ್ದ ರಕ್ಷಾಗೆ ಗಂಭೀರ ಗಾಯವಾಗಿದೆ.

ದೊಂಡೋಲೆಯ ಪೂರ್ಣಿಮಾರವರ ಮಗಳು ಲಾಯಿಲ ಅಮೇಯರವರ ಮಡದಿ ಸ್ಕೂಟರ್ ಚಲಾಯಿಸುತ್ತಿದ್ದ ರಕ್ಷಾಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತಂದು, ಪ್ರಾಥಮಿಕ ಚಿಕಿತ್ಸೆಯ ನಂತರ ಮಂಗಳೂರಿಗೆ ಕರೆದೊಯ್ಯಲಾಗಿದೆ

LEAVE A REPLY

Please enter your comment!
Please enter your name here