ಕುವೆಟ್ಟು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಟಿಡೊಂಜಿ ಕೂಟ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕುವೆಟ್ಟು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ವತಿಯಿಂದ ಜು.30 ರಂದು ಜರಗುವ ಆಟಿಡೊಂಜಿ ಕೂಟ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಕುವೆಟ್ಟು ಜಗದೀಶ್ ಬಂಗೇರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಕೋಟ್ಯಾನ್ ಸಬರಬೈಲು, ಕಾರ್ಯದರ್ಶಿ ಆನಂದ ಕೋಟ್ಯಾನ್ ಗುರುವಾಯನಕೆರೆ, ಗೌರವಾಧ್ಯಕ್ಷ ಸತೀಶ್ ಬಂಗೇರ ಕುವೆಟ್ಟು, ಕೋಶಾದಿಕಾರಿ ಗೋಪಿನಾಥ್ ದಾಸ್ ನ್ಯಾಯದಕಲ, ಶಾಂತಾ ಜೆ ಬಂಗೇರ ಕುವೆಟ್ಟು, ಸಂತೋಷ್ ಪಾದೆ, ಹರೀಶ್ ಕೋಟ್ಯಾನ್ ಮದ್ದಡ್ಕ, ರಮೇಶ್ ಆದೇಲು, ನಾಗೇಶ್ ಆದೇಲು, ರವಿ ಆದೇಲು, ಉಮೇಶ್ ಮದ್ದಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here