ದ.ಕ.ಜಿಲ್ಲೆಯಲ್ಲಿ ಮುಂದುವರಿದ ಮಳೆ- ನಾಳೆ (ಜು.25) ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ- ಜು.25ರಂದು ನಡೆಯಬೇಕಿದ್ದ ಮಂಗಳೂರು ವಿ.ವಿ ವ್ಯಾಪ್ತಿಯ ಪದವಿ ಪರೀಕ್ಷೆ ಮುಂದೂಡಿಕೆ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 25 ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ.

ಹಾಗೆಯೇ ಜು.25ರಂದು ನಡೆಯಬೇಕಿದ್ದ ಮಂಗಳೂರು ವಿ.ವಿ ವ್ಯಾಪ್ತಿಯ ಪದವಿ ಪರೀಕ್ಷೆ ಮುಂದೂಡಲಾಗಿದೆ.

LEAVE A REPLY

Please enter your comment!
Please enter your name here