ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-2023ನೇ ಸಾಲಿನಲ್ಲಿ ಸದಸ್ಯರು ಪಡೆದ ಸಾಲವನ್ನು ಶೇ.100ರಷ್ಟು ಮರುಪಾವತಿ ಮಾಡಿರುವ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಬಂಡಾರಿ, ಮುಖ್ಯ ಕಾರ್ಯನಿವಹಣಾಧಿಕಾರಿ ಶಶಿಕಾಂತ್ ಇವರನ್ನು ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.
Home ಇತ್ತೀಚಿನ ಸುದ್ದಿಗಳು ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಂದ ಗೌರವ