ಮಾಯ ಗುತ್ತು ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ದೇವರಿಗೆ ವಿಶೇಷ ಅಭಿಷೇಕ August 21, 2023 0 FacebookTwitterWhatsApp ಬೆಳಾಲು: ನಾಗರ ಪಂಚಮಿಯ ಪ್ರಯುಕ್ತ ಬೆಳಾಲು ಮಾಯ ಗುತ್ತು ಮನೆಯ ನಾಗಬನದಲ್ಲಿ ದೇವರಿಗೆ ವಿಶೇಷ ಅಭಿಷೇಕ, ಪರ್ವ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಮಾಯ ಗುತ್ತು ಪುಷ್ಪದಂತ ಜೈನ್, ಕುಟುಂಬಸ್ಥರು, ಗ್ರಾಮಸ್ಥರು ಹಾಜರಿದ್ದರು.ಶಿವಕುಮಾರ್ ಬಾರಿತ್ತಾಯ ವೈದಿಕ ಕಾರ್ಯ ನೆರವೇರಿಸಿದರು. RELATED ARTICLESMORE FROM AUTHOR ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಶ್ರಮದಾನ ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25 ಕಾರ್ಯಕ್ರಮ ಧರ್ಮಸ್ಥಳ: ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕ ಟ್ರಸ್ಟ್ ನಿಂದ ಹೆಗ್ಗಡೆಯವರಿಗೆ ಅಭಿನಂದನಾ ಸ್ಮರಣಿಕೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ