ಉಜಿರೆ ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ

0

ಉಜಿರೆ: ಇಲ್ಲಿಯ ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ಆ.31 ರಂದು ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಸಂಘದ ಪ್ರಮುಖ್ ರಾದ ವಿನಯಚಂದ್ರ, ಯೋಗೀಶ್, ಸನ್ಯಾಸಿ ಗುಳಿಗ ದೈವಸ್ಥಾನದ ಸಮಿತಿಯ ಅಧ್ಯಕ್ಷ ಲಕ್ಷ್ಮಣ ಸಪಲ್ಯ, ಕಾರ್ಯದರ್ಶಿ ಅನಿಲ್ ಭಟ್, ಸಮಿತಿಯ ಸದಸ್ಯರು, ಹಾಜರಿದ್ದರು

LEAVE A REPLY

Please enter your comment!
Please enter your name here