ಡಾ.ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

0

ಪುತ್ತೂರು: ಪುತ್ತೂರಿನ ಪ್ರಸಿದ್ಧ ಅಕ್ಷಯ ಕಾಲೇಜಿನಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನೀಡುವ ಗುರು ಪುರಸ್ಕಾರ 2023ಕ್ಕೆ ಡಾ.ರವೀಶ್ ಪಡುಮಲೆ ಆಯ್ಕೆಯಾಗಿದ್ದರು.ಮತ್ತು ಸೆ12ರಂದು ನಡೆದ ಶಿಕ್ಷಕರ ದಿನಾಚರಣೆ ಮತ್ತು ಸಾಧಕ ಶಿಕ್ಷಕರ ಗುರುಪುರಸ್ಕಾರ ಕಾರ್ಯಕ್ರಮದಲ್ಲಿ ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ಹಾಗೂ ಭಾಗವಹಿಸಿದ ಗಣ್ಯರು ಪುರಸ್ಕಾರ ನೀಡಿ ಸನ್ಮಾನಿಸಿದರು.

ರವೀಶ್ ಪಡುಮಲೆ ರವರು ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ವಿಭಾಗದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here