ಈದ್ ಮಿಲಾದ್ ಆಚರಣೆ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

0

ಧರ್ಮಸ್ಥಳ: ಈದ್ ಮಿಲಾದ್ ಪ್ರಯುಕ್ತ ಧರ್ಮಸ್ಥಳ ಠಾಣೆಯಲ್ಲಿ ಸೆ.27ರಂದು ಶಾಂತಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ಸ್ವಯಂ ಸೇವಕರನ್ನು ನೇಮಿಸಿ, ಶಾಂತಿಯುತವಾಗಿ ಮೆರವಣಿಗೆ ಮಾಡುವಂತೆಯು, ಅವಶ್ಯಕತೆ ಇದ್ದಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಧರ್ಮಸ್ಥಳ ಠಾಣೆಯಲ್ಲಿ ಠಾಣಾಧಿಕಾರಿಗಳಾದ ಅನಿಲ್ ಕುಮಾರ್ ಡಿ ಹಾಗೂ ಸಮರ್ಥ ಆರ್ ಗಾಣಿಗೇರ ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಮಸೀದಿ ಮುಖಂಡರುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here