ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ, ಕೊಲ್ಪಾಡಿ ಕಾರ್ಯಕ್ಷೇತ್ರದ ನಾಗಶ್ರೀ ಎ ಸ್ವ-ಸಹಾಯ ಸಂಘದ ಸದಸ್ಯರಾದ ಡೊoಬಕ್ಕ ರವರಿಗೆರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ 30,000/ ಸಹಾಯಧನ ಹಾಗೂ ವೀಲ್ ಚೇರ್ ರನ್ನು ಒಕ್ಕೂಟದ ಅಧ್ಯಕ್ಷರಾದ ಎಲ್ಯನ್ನ ನಾಯ್ಕ್ ವರು ವಿತರಿಸಿದರು.

ಈ ಸಂದರ್ಭ ಜನಜಾಗೃತಿ ವೇದಿಕೆಯ ತಾಲೂಕು ಸಮಿತಿಯ ಸದಸ್ಯರಾದ ಶ್ರೀಯುತ ಯೋಗೀಶ್ ಗೌಡ,”ಶೌರ್ಯ” ವಿಪತ್ತು ಘಟಕದ ಕ್ಯಾಪ್ಟನ್ ಸಂತೋಷ್ ಬೆಳಾಲ್, ಛತ್ರಪತಿ ಶಿವಾಜಿ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಶಾಂತ್, ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್, ಉಜಿರೆ ವಲಯದ ಮೇಲ್ವಿಚಾರಕಿಯಾದ ವನಿತಾ, ಸೇವಾ-ಪ್ರತಿನಿಧಿಯಾದ ಪ್ರಮೀಳಾರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here