ರಾಜ್ಯ ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಅರ್ಪಿತಾ.ಎ ಗೆ ಪ್ರಶಸ್ತಿ

0

ಬೆಳ್ತಂಗಡಿ: ಗದಗದಲ್ಲಿ ನಡೆದ ರಾಜ್ಯ ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದಲ್ಲಿ ವ್ಯಾಸಂಗ ಮಾಡುತ್ತಿರುವ ಇಳ೦ತಿಲ ಗ್ರಾಮದ ವಿದ್ಯಾರ್ಥಿನಿ ಅರ್ಪಿತಾ.ಎ ತೃತೀಯ ಸ್ಥಾನ ಪಡೆದಿರುತ್ತಾಳೆ.

ಈಕೆ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಆಟಾಲು ನಿವಾಸಿ ಆನಂದ ಪೂಜಾರಿ ಮತ್ತು ಜಯಂತಿ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here