ಎಕ್ಸೆಲ್ ನಿಂದ ಶತಾಯುಷಿ , ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

0

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಹೆಸರಾಂತ ಬಂಗಾಡಿ ರಾಜಮನೆತನದ ಹಿರಿಯರಾದ, ಶತಾಯುಷಿ ರವಿರಾಜ ಬಲ್ಲಾಳ್ ಅವರನ್ನು ಭೇಟಿಯಾಗಿ, ಗೌರವಾರ್ಪಣೆ ಮಾಡಿ, ಆಶೀರ್ವಾದ ಪಡೆಯಲಾಯಿತು.

ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಗತಿಯ ಬಗ್ಗೆ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದ ಬಲ್ಲಾಳರು ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಹಿರಿಯರಾದ ಸತೀಶ್ ಕುಮಾರ್ ಜೈನ್, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಉದ್ಯೋಗಿ ರಿತೇಶ್ ಜೊತೆಗಿದ್ದರು.

LEAVE A REPLY

Please enter your comment!
Please enter your name here