ಫೆ.13: ಅಮರ್ ಜಾಲು ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಕುಂಭ ಸಂಕ್ರಮಣ ಆಗೇಲು ಸೇವೆ February 9, 2024 0 FacebookTwitterWhatsApp ಓಡಿಲ್ನಾಳ ಗ್ರಾಮದ ಅಮರ್ ಜಾಲು ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಫೆ.13ರಂದು ಕುಂಭ ಸಂಕ್ರಮಣದಂದು ಕೊರಗಜ್ಜ ದೈವದ ಆಗೇಲು ಸೇವೆ ಬೆಳಿಗ್ಗೆ 10 ರಿಂದ ನಡೆಯಲಿದೆ. ಪ್ರತಿ ಆದಿತ್ಯವಾರ ಬೆಳಿಗ್ಗೆ 8.30ಕ್ಕೆ ವಿಶೇಷ ಅಲಂಕಾರ ಪೂಜೆ ನಡೆಯಲಿದೆ ಎಂದು ರವಿ ಪೂಜಾರಿ ಅಮರ್ ಜಾಲು ತಿಳಿಸಿದ್ದಾರೆ RELATED ARTICLESMORE FROM AUTHOR ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಪೋಷಕರ ಸಭೆ ಆಟಿಡೊಂಜಿ ದಿನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಪಣಕಜೆ: ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ