ತಣ್ಣೀರುಪಂತ ಕಾಂಗ್ರೆಸ್ ಬೂತ್ ಸಭೆ

0

ತಣ್ಣಿರುಪಂತ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ತಣ್ಣಿರುಪಂತ ಗ್ರಾಮದ ಅಧ್ಯಕ್ಷರ, ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕೆ ಬಂಗೇರ ಕಾಶಿಪಟ್ಣ, ಗ್ರಾಮೀಣ ಸಮಿತಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಲೋಕಸಭಾ ಚುನಾವಣಾ ಉಸ್ತುವಾರಿ ಧರಣೇಂದ್ರ ಕುಮಾರ್, ಪ್ರಚಾರ ಸಮಿತಿಯ ಉಸ್ತುವಾರಿ, ಕೆ.ಕೆ ಶಾಹುಲ್ ಹಮೀದ್, ಶೇಖರ್ ಕುಕ್ಕೆಡಿ, ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಅಯುಬ್ ಡಿ.ಕೆ, ಜಿಲ್ಲಾ ಪಂಚಾಯತ್ ಉಸ್ತುವಾರಿಗಳಾದ ಜಯವಿಕ್ರಮ್, ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪರಿಂಜೆ, ಪಂಚಾಯತ್ ಅಧ್ಯಕ್ಷ ಹೇಮಾವತಿ, ಪಂಚಾಯತ್ ಸದಸ್ಯರಾದ ತಾಜುದ್ದಿನ್, ಅಶ್ರಪ್ ಬಾರ್ಯ, ಪಂಚಾಯತ್ ಉಸ್ತುವಾರಿ ಯು.ಕೆ ಇಸುಬು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಶರತ್, ಸದಾನಂದ ಶೆಟ್ಟಿ, ಮಾಜಿ ಸದಸ್ಯರಾದ ಯೋಗಿಶ್ ಅಲಕ್ಕೆ ಮತ್ತು ಬೂತ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here