ಬಿ.ಜೆ.ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಿಗೆ ಕರೆ ಮಾಡಿ ಶ್ಲಾಘನೆ

0

ಉಜಿರೆ: ಎ.20 ರಂದು ಉಜಿರೆ ಕಾಲೇಜುನಿಂದ ಜನಾರ್ಧನ ಸ್ವಾಮಿ ದೇವಸ್ಥಾನದವರೆಗೆ ನಡೆದ ಬೃಹತ್ ರೋಡ್ ಶೋ ನ ಯಶಸ್ವಿಯ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರವರು ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು ಅವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು.

ತುಂಬಾ ಅದ್ಭುತವಾದ ಕಾರ್ಯಕ್ರಮ ಕಾರ್ಯಕರ್ತರಲ್ಲಿ ತುಂಬಾ ಉತ್ಸಾಹ ಇತ್ತು, ತುಂಬಾ ಸಂತೋಷವಾಯಿತು, ನಾವು ಗೆದ್ದೇ ಗೆಲ್ಲುತ್ತೇವೆ ಆದರೆ ಎಷ್ಟು ಅಂತರದಲ್ಲಿ ಗೆಲ್ಲುತ್ತೇವೆ ಕಳೆದ ಬಾರಿ ಚುನಾವಣೆಗಿಂತ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದರು.

LEAVE A REPLY

Please enter your comment!
Please enter your name here