ಬೆಳ್ತಂಗಡಿ: ಜೆಸಿಐ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ಗೆ ಸನ್ಮಾನ

0

ಬೆಳ್ತಂಗಡಿ: ಜೆಸಿಐ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬೆಳ್ತಂಗಡಿ ಜೆಸಿಐ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಎಚ್ ಡಿ ಬಳಂಜ, ನಿಕಟ ಪೂರ್ವ ಅಧ್ಯಕ್ಷ ಶಂಕರ್ ರಾವ್, ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಸುಧೀರ್ ಕೆ ಎನ್, ಶೈಲೇಶ್, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here