ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0

ಕೊಕ್ಕಡ: ಇಲ್ಲಿಯ ಇತ್ತಿಲು ಕೃಷ್ಣ ಭಟ್ ಮನೆಗೆ ಹೋಗುವ ದಾರಿ ಮಧ್ಯೆ ಇರುವ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 29ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.

ವ್ಯಕ್ತಿ ಸುಮಾರು 2-3 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಧರ್ಮಸ್ಥಳ ಪೊಲೀಸ್‌ ಠಾಣೆಗೆ ಮಾಹಿತಿ ನೀಡಲಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪರಿಚಿತರೇ ಅಥವಾ ಅಪರಿಚಿತರೇ ಎಂಬುವುದು ಪೊಲೀಸರ ಆಗಮನದ ನಂತರ ತಿಳಿದು ಬರಬೇಕಾಗಿದೆ.

ಈ ಕಾರ್ಯಚರಣೆಯಲ್ಲಿ ಅರಸಿನಕ್ಕಿ, ಶಿಶಿಲ ಶೌರ್ಯ ಗಟಕದ ಸದಸ್ಯರುಗಳಾದ ಅವಿನಾಶ್ ಭಿಡೆ, ಸಚಿನ್ ಭಿಡೆ, ರಮೇಶ್ ಶಿಶಿಲ, ಪ್ರವೀಣ್ ಪತ್ತಿಮಾರು, ಕಿರಣ್ ಶಿಶಿಲ, ಮತ್ತು ಧನ್ವಿ ಆಂಬುಲೆನ್ಸ್ ಇವರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here