ಕಳೆಂಜ: ಪರಪ್ಪುಗುತ್ತು ಪಿ.ಎನ್.ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಕಾರ್ಯಕ್ರಮ

0

ಕಳೆಂಜ: ಇಲ್ಲಿಯ ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಕಾರ್ಯಕ್ರಮವು ಜೂ.3ರಂದು ಜರುಗಿತು.

ಮೂಡಬಿದ್ರೆ ಮಠದ ಪರಮಪೂಜ್ಯ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಆಗಮಿಸಿ ಪ್ರವಚನ ನೀಡಿದರು.

ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಗಣ್ಯರು, ಬಂಧು ಮಿತ್ರರು, ಗ್ರಾಮಸ್ಥರು, ಕಾರ್ಯಕ್ರಮಕ್ಕೆ ಆಗಮಿಸಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಆಚರಿಸಿದ ಪಿ.ಎನ್ ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಗಳಿಗೆ ಶುಭಕೋರಿದರು.

LEAVE A REPLY

Please enter your comment!
Please enter your name here