ಉಪ್ಪಾರಪಳಿಕೆಯಲ್ಲಿ ಬಿಜೆಪಿ ಸಂಭ್ರಮಾಚರಣೆ

0

ಕೊಕ್ಕಡ: ಕೊಕ್ಕಡ ಗ್ರಾಮದ ಉಪಾರಪಳಿಕೆ ಜಂಕ್ಷನ್ ನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವಿನ ಸಂಭ್ರಮಾಚರಣೆಯನ್ನು ಆಚರಿಸಲಾಯಿತು.

ಬೂತ್ ಸಂಖ್ಯೆ 237ರ ಅಧ್ಯಕ್ಷ ಶಶಿ ತಿಪ್ಪಮಜಲು, ಕಾರ್ಯದರ್ಶಿ ಶ್ರೀಧರ ಬಳಕ್ಕ, ನಿಕಟ ಪೂರ್ವ ಅಧ್ಯಕ್ಷ ಶ್ರೀನಾಥ್ ಬಡಕೈಲು, ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಬಿಜೆಪಿ ಕಾರ್ಯಕರ್ತರು ಜೊತೆಗಿದ್ದರು.

LEAVE A REPLY

Please enter your comment!
Please enter your name here