ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

0

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಅಮಾಯಕ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದಮ್ಮೆ ವಿಚಾರವಾಗಿ ಇಂದು ಹೈಕೋರ್ಟ್ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಈ ಕೇಸ್ ನಲ್ಲಿ ಬಂಧಿಸದಂತೆ ಹಾಗು ಈ ಪ್ರಕರಣಗಳಿಗೆ ಸಂಬಂಧಿಸಿ ನೋಟಿಸ್ ಗಳನ್ನು ಕೂಡ ನೀಡದಂತೆ ಹೈಕೋರ್ಟ್ ಸರ್ಕಾರಕ್ಕೆ ತಾಕೀತು ಮಾಡಿದೆ.

ಈ ಪ್ರಕರಣದಲ್ಲಿ ಹರೀಶ್ ಪೂಂಜಾ ಅವರ ಪರವಾಗಿ ಪ್ರಭುಲಿಂಗ ನಾವಡಗಿ ,ಪ್ರಸನ್ನ ದೇಶಪಾಂಡೆ ಅವರು ವಾದವನ್ನು ಮಂಡಿಸಿದರು.

LEAVE A REPLY

Please enter your comment!
Please enter your name here