ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ನಾಟಕ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ದ್ವಿತೀಯ

0

ಧರ್ಮಸ್ಥಳ: ಜಿಲ್ಲಾ ಮಟ್ಟದ ಮಕ್ಕಳ ಹಬ್ಬ ಕಾರ್ಯಕ್ರಮವು ಮಂಗಳೂರಿನ ಉರ್ವ ಸ್ಟೋರ್ ನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ನಾಟಕಕ್ಕೆ ದ್ವಿತೀಯ ಬಹುಮಾನ ಲಭಿಸಿದೆ.

ಈ ನಾಟಕದಲ್ಲಿ 9 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಅಂಜನಾ ರೋಸ್, ಆದರ್ಶ್ ಎಚ್ ವೈ, ಸುಘೋಷ್, ಚಿನ್ಮಯಿ ರೈ, ಅಪೂರ್ವ ಎನ್ಎಸ್, ವರ್ಷ, ಧನ್ಯಶ್ರೀ, ಅಭಿರಾಮ್, ಮಹಿಮಾ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಶಾಲಾ ಸಹಶಿಕ್ಷಕಿ ಆಶಾ ಕುಮಾರಿ ರಚಿಸಿ ನಿರ್ದೇಶಿಸಿದ ಈ ನಾಟಕವನ್ನು ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ. ಅವರ ಮಾರ್ಗದರ್ಶನ ನೀಡಿದರು.

LEAVE A REPLY

Please enter your comment!
Please enter your name here