ವೇಣೂರು: ಕರಿಮಣೇಲು ಮಾಗಣೆಗುತ್ತು ನಿವಾಸಿ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

0

ವೇಣೂರು: ಕರಿಮಣೇಲು ಮಾಗಣೆಗುತ್ತು ನಿವಾಸಿ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ(71ವ) ಹೃದಯಾಘಾತದಿಂದ ಜೂ.12 (ಇಂದು) ಸ್ವಗೃಹದಲ್ಲಿ ನಿಧನರಾದರು.

ಇವರು ತಾಲುಕು ಪತ್ರಕರ್ತ ಸಂಘದ ಮಾಜಿ ಅಧ್ಯಕ್ಷರಾಗಿ, ವೇಣೂರು ಮಹಾಮಸ್ತಕಾಭಿಷೇಕದ ಮಾಧ್ಯಮ ಸಮಿತಿ ಸಂಚಾಲಕರಾಗಿ ಹಾಗೂ ವೇಣುರು ಗ್ರಾ.ಪಂ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ಸುಕೇಶಿನಿ, ಓರ್ವ ಪುತ್ರ ಸುಹಾಸ್, ಓರ್ವ ಪುತ್ರಿ ಸುವೀಕ್ಷಾ, ಸೊಸೆ ಡಾ.ಸುವೀಶ ಪಡಿವಾಳ್ ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here