ಜೂ.24: ಲಾಯಿಲ ಸಂಗಮ ಸಭಾಭವನದಲ್ಲಿ ಜನಸ್ಪಂದನಾ ಕಾರ್ಯಕ್ರಮ

0

ಬೆಳ್ತಂಗಡಿ: ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಇವರುಗಳು ಜಂಟಿಯಾಗಿ ಜನಸಂಪರ್ಕ ಕಾರ್ಯಕ್ರಮವು ಜೂ.24ರಂದು ಬೆಳ್ಳಿಗೆ 10.30ಕ್ಕೆ ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಲಿದೆ.

ಜನರ ಕುಂದುಕೊರತೆಗಳಿಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದ ದೂರುಗಳನ್ನು, ಅಹವಾಲುಗಳನ್ನು ಸಲ್ಲಿಸಬಹುದು.

LEAVE A REPLY

Please enter your comment!
Please enter your name here