![](https://belthangady.suddinews.com/wp-content/uploads/2024/07/compressed_InShot_20240701_202246804-1024x1024.jpg)
ತೆಕ್ಕಾರು: ತೆಕ್ಕಾರು ಗ್ರಾಮದ ಬಾಜಾರ ಎಂಬಲ್ಲಿ ಬಳಿ ವಿದ್ಯುತ್ ತಂತಿಯ ಮೇಲೆ ಹಲಸಿನ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಜು.1ರಂದು ನಡೆದಿದೆ.
ಬಾಜಾರ ಬಳಿ ಸದಾನಂದ ನಾಯಕ್ ರವರಿಗೆ ಸೇರಿದ ಹಲಸಿನ ಮರವು ರಸ್ತೆಗೆ ಅಡ್ಡಲಾಗಿ ವಿದ್ಯುತ್ ತಂತಿಯ ಮೇಲೆ ಬಿದ್ದಿದೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳು, ಸ್ಥಳೀಯರು ಹಾಗೂ ವಿಪತ್ತು ನಿರ್ವಹಣಾ ತಂಡದವರು ಸೇರಿ ಮರದ ತೆರವು ಕಾರ್ಯ ನಡೆಸಿದ್ದಾರೆ.