ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ- ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

0

ಬೆಳ್ತಂಗಡಿ: ಕರ್ನಾಟಕ ರಾಜ್ಯ ಐಟಿ/ಐಟಿ (ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ) ನೌಕರರ ಸಂಘ (KITU) ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು, ಬೆಳ್ತಂಗಡಿ ನಗರದ ಅನನ್ಯ ನಿವಾಸಿ, ನ್ಯಾಷನಲ್ ಇನ್ಶುರೆನ್ಸ್ ಕಂಪನಿಯ ಹಿರಿಯ ಡೆವಲಪ್ಮೆಂಟ್ ಅಧಿಕಾರಿ ಹರಿದಾಸ್ ಎಸ್. ಎಂ, ನ್ಯಾಯವಾದಿ, ಹೋರಾಟಗಾರ್ತಿ ಸುಕನ್ಯಾ ಹೆಚ್ ರವರ ಪುತ್ರನಾಗಿದ್ದು, ಸಣ್ಣ ಪ್ರಾಯದಲ್ಲೇ ಹೋರಾಟದ ಜೀವನದೊಂದಿಗೆ ಬೆಳೆದು ಇದೀಗ ರಾಜ್ಯ ಮಟ್ಟದ ನಾಯಕನಾಗಿ ಬೆಳೆದು ಗಮನ ಸೆಳೆದಿದ್ದಾರೆ.

LEAVE A REPLY

Please enter your comment!
Please enter your name here