ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ರಕ್ಷಿತ್ ಶಿವರಾಂ ಸಂತಾಪ

0

ಬೆಳ್ತಂಗಡಿ: ಉಳ್ಳಾಲ ತಂಙಳ್ ರವರ ಪುತ್ರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವಾರು ಮಸೀದಿಯ ಖಾಝಿಗಳೂ, ಗೌರವಾದ್ಯಕ್ಷರೂ, ಆದ್ಯಾತ್ಮಿಕ ಗುರುಗಳೂ ಆಗಿರುವ ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿದನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ಕುಟುಂಬಸ್ಥರಿಗೂ ಹಾಗೂ ಅವರ ಅಪಾರ ಅಭಿಮಾನಿಗಳಿಗೂ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here