ಶಿರ್ಲಾಲು: ಸ್ವಾಮಿ ವಿವೇಕಾನಂದ ಯುವಕ ಮಂಡಲದ ವತಿಯಿಂದ ಸ್ವಚ್ಛತೆ

0

ಶಿರ್ಲಾಲು: ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಮುಂದಾಳತ್ವದಲ್ಲಿ ಶ್ರಿ ರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಶೌರ್ಯ ವಿಪತ್ತುದಳ ಶಿರ್ಲಾಲು ಇದರ ಸಹಕಾರದಲ್ಲಿ ಶಿರ್ಲಾಲು ಮಜಲುಪಲ್ಕೆಯಿಂದ ಶಿರ್ಲಾಲು ಶಾಲಾ ವಠಾರದವರೆಗೆ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಮುಂದಾಳತ್ವದಲ್ಲಿ ಶ್ರಿ ರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಶೌರ್ಯ ವಿಪತ್ತುದಳ ಶಿರ್ಲಾಲು ಇದರ ಸಹಕಾರದಲ್ಲಿ ಶಿರ್ಲಾಲು ಮಜಲುಪಲ್ಕೆಯಿಂದ ಶಿರ್ಲಾಲು ಶಾಲಾ ವಠಾರದವರೆಗೆ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ಯುವಕಮಂಡಲ ದ ಅಧ್ಯಕ್ಷರಾದ ಮಾಧವ ಶಿರ್ಲಾಲು, ಕಾರ್ಯದರ್ಶಿ ಜ್ಞಾನೇಶ್ ಕುಮಾರ್, ಶ್ರೀ ರಾಮ್ ಫ್ರೆಂಡ್ಸ್ ನ ಅಧ್ಯಕ್ಷರಾದ ಹರೀಶ್ ಮಿತ್ತೋಟ್ಟು, ಕಾರ್ಯದರ್ಶಿ ನವೀನ್ ಕಟ್ರಬೈಲು ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯರು ಗ್ರಾಮ ಪಂಚಾಯಿತಿ ಶಿರ್ಲಾಲಿನ ಉಪಾಧ್ಯಕ್ಷ ಸೋಮನಾಥ ಬಳ್ಳಿದಡ್ಡ ಹಾಗೂ ಜಂಟಿ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here