ಕೊಕ್ಕಡ: ನೀರು ನಿಂತು ಕೆರೆಯಂತಾದ ಸೌತೆಡ್ಕ ದ್ವಾರದ ಬಳಿ ಹಾದು ಹೋಗುವ ರಾಜ್ಯ ಹೆದ್ದಾರಿ

0

ಕೊಕ್ಕಡ: ಕೌಕ್ರಾಡಿ ಗ್ರಾಮದ ಸೌತಡ್ಕ ದ್ವಾರದ ಬಳಿ ಹಾದು ಹೋಗುವ ರಾಜ್ಯ ಹೆದ್ದಾರಿಯಲ್ಲಿ ಅಸಮರ್ಪಕ ಮೋರಿ ಇದ್ದು ನೀರು ಸರಾಗವಾಗಿ ಹರಿದು ಹೋಗಲು ಆಗದೆ ರಸ್ತೆ ತುಂಬ ನೀರು ನಿಂತು ಅನೇಕ ಅಪಘಾತಗಳಿಗೆ ಎಡೆ ಮಾಡಿ ಕೊಡುತ್ತಿದ್ದು, ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸಿ ಕೊಡಬೇಕಾಗಿ ಸ್ಥಳೀಯರು ಸುದ್ದಿಬಿಡುಗಡೆ ಪತ್ರಿಕೆ ಮೂಲಕ ಆಗ್ರಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here