ಪ್ರಗತಿಪರ ಕೃಷಿಕ ಕಲ್ಕುರ್ಣಿ ಪೆರ್ನು ಗೌಡ ನಿಧನ

0

ಗೇರುಕಟ್ಟೆ: ಕಳಿಯ ಗ್ರಾಮದ ಕಲ್ಕುರ್ಣಿ ನಿವಾಸಿ ಪ್ರಗತಿಪರ ಕೃಷಿಕ ಪೆರ್ನು ಗೌಡ (84 ವರ್ಷ) ಜು.27ರಂದು ವಯೋಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಮೃತರು ಬೊಳ್ಳುಕಲ್ಲು ಸರಕಾರಿ ಕಿ.ಪ್ರಾ.ಶಾಲೆ ಮತ್ತು ಎರುಕಡಪ್ಪು ಅಂಗನವಾಡಿ ಕೇಂದ್ರ (ವಿದ್ಯಾ ಸಂಸ್ಥೆಗಳನ್ನು) ಸ್ಥಾಪಿಸುವಲ್ಲಿ ಶ್ರಮಿಸಿ, ಸ್ಥಾಪಕಾಧ್ಯಕ್ಷರಾಗಿ, ಸಮಾಜ ಸೇವೆಯಲ್ಲಿ ತೂಡಗಿಸಿಕೊಂಡಿದ್ದರು.

ಮೃತರು ಪತ್ನಿ ಜಿನ್ನಮ್ಮ, ಮೂವರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಆಳಿಯಂದಿರು, ಮೊಮ್ಮಕ್ಕಳು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here