ಬೆಳ್ತಂಗಡಿ: ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತುವಿನಲ್ಲಿ ತೀವ್ರ ಮಳೆಯಿಂದ ಮನೆಗೆ ಹಾನಿ- ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

0

ಬೆಳ್ತಂಗಡಿ: ಪಟ್ಟಣ ಪಂಚಾಯತ್ ವ್ಯಾಪ್ತಿಯ ರೆಂಕೆದಗುತ್ತು ಮೈಮುನ ಸುಲೈಮಾನ್ ಇವರ ಮನೆಗೆ ತೀವ್ರ ಮಳೆಯಿಂದ ಹಾನಿಯಾಗಿದ್ದು.ಆ.01ರಂದು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಬಶೀರ್ ರೆಂಕೆದಗುತ್ತು, ಪ್ರಮುಖರಾದ ಬಿ.ಕೆ ವಸಂತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here