ಮುಂಡೂರು: ಗ್ರಾಮದ ಮುಂಗುಡಮೆಯ ಸೀತಾರಾಮ ಆಚಾರ್ಯರವರ ಮನೆಯ ಬಳಿ ಗುಡ್ಡ ಕುಸಿತ- ಮನೆಗೆ ಹಾನಿ

0

ಬೆಳ್ತಂಗಡಿ: ಮುಂಡೂರು ಗ್ರಾಮದ ಮುಂಗುಡಮೆ ಸೀತಾರಾಮ ಆಚಾರ್ಯ ಎಂಬವರ ಮನೆಯ ಬಳಿ ಗುಡ್ಡ ಕುಸಿದಿದ್ದು ಮನೆಗೆ ಹಾನಿಯಾಗಿದೆ.

ಮನೆ ಅಪಾಯದಲ್ಲಿದ್ದು ಯಾವುದೇ ಕ್ಷಣದಲ್ಲಿ ಮತ್ತೆ ಗುಡ್ಡ ಕುಸಿತವಾಗುವ ಭೀತಿಯಲ್ಲಿದೆ.

LEAVE A REPLY

Please enter your comment!
Please enter your name here