ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವತಿಯಿಂದ ಸೌತಡ್ಕದಲ್ಲಿ ಕಾಣಿಕೆ ಹುಂಡಿ ಎಣಿಕೆ ಕಾರ್ಯ

0

ಕೊಕ್ಕಡ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವತಿಯಿಂದ ಸೌತಡ್ಕದಲ್ಲಿ ಕಾಣಿಕೆ ಹುಂಡಿ ಎಣಿಕೆ ಕಾರ್ಯವನ್ನು ದೇವಳದ ಸಮಿತಿಯವರು ಮತ್ತು ಭಕ್ತಾದಿಗಳು ನೆರವೇರಿಸಿದರು.

ಈ ಸಂದರ್ಭದಲ್ಲಿ ಶಿವಾಜಿ ದೇವಾಲಯದ ಆಡಳಿತ ಸಮಿತಿಯ ಸದಸ್ಯರಾದ ಕೃಷ್ಣಪ್ಪಗೌಡ ಬೆಂಗಾಲ, ಮಾಜಿ ಸೈನಿಕರಾದ ಪುರುಷೋತ್ತಮ, ದಿನೇಶ್ ಗೌಡ, ಈಶ್ವರ ಶೆಟ್ಟಿಗಾರ್ ಇನ್ನು ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here