ಮಾಲಾಡಿ: ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಹೊಂಡಗಳನ್ನು ಮುಚ್ಚುವ ಕೆಲಸ- ಸಾರ್ವಜನಿಕರಿಂದ ಮೆಚ್ಚುಗೆ

0

ಮಾಲಾಡಿ: ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಕುಮಾರ್ ರವರ ನೇತೃತ್ವದಲ್ಲಿ ಕೊಲ್ಪೆದಬೈಲು ಅರ್ತಿಲ ರಾಷ್ಟೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳಿಗೆ ಕಲ್ಲು, ಜಲ್ಲಿಗಳನ್ನು ಹಾಕಿ ಜೆಸಿಬಿ ಮೂಲಕ ಮುಚ್ಚುವ ಕೆಲಸವು ನಡೆಯಿತು.

ಈ ಸಂದರ್ಭದಲ್ಲಿ ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಬೇಬಿ ಸುವರ್ಣ, ಉಮೇಶ್ ಸ್ಥಳೀಯರಾದ ನೌಷದ್, ಆರೀಫ್ ಮುಂತಾದವರು ಸಹಕಾರ ನೀಡಿದರು.

LEAVE A REPLY

Please enter your comment!
Please enter your name here