ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ಪದವಿ ಪೂರ್ವ ಕಾಲೇಜಿನಲ್ಲಿ 2024 ರ “ಕೇಂದ್ರ ಬಜೆಟ್” ಕುರಿತು ಚರ್ಚಾ ಗೋಷ್ಠಿ

0

ಕಕ್ಯಪದವು: ವಿಧ್ಯಾರ್ಥಿಗಳಿಗೆ ಬಜೆಟ್ ಕುರಿತು ಅರಿವು ಮೂಡಿಸುವ ಸಲುವಾಗಿ ಆಗಸ್ಟ್ 8ರಂದು ಎಲ್. ಸಿ. ಆರ್ ಇಂಡಿಯನ್ ಪದವಿ ಪೂರ್ವ ಕಾಲೇಜಿನಲ್ಲಿ “2024 ರ ಕೇಂದ್ರ ಬಜೆಟ್ ಚರ್ಚಾ ಗೋಷ್ಠಿ”ಯನ್ನು ನಡೆಸಲಾಯಿತು.

ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ ನಾಯಕ್, ಪದವಿಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಜ್ಞಾ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here