ಚಾರ್ಮಾಡಿ ಶ್ರೀ ಪಂಚಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ

0

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಉಪಾಧ್ಯಾಯ ಇವರ ನೇತೃತ್ವದಲ್ಲಿ ಜರಗಿತು.
ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಹೊಸಮಠ, ಸದಸ್ಯರಾದ ಗಣೇಶ್ ಕೋಟ್ಯಾನ್, ಶ್ರೀನಿವಾಸ ಕುಲಾಲ್ ಹಾಗೂ ಗ್ರಾಮದ ಸಮಸ್ತ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here