ಮುಗ್ಗಗುತ್ತಿನ ಆಡಳಿತ ಮೊಕ್ತೇಸರರಾಗಿ ಪೀತಾಂಬರ ಹೆರಾಜೆ ಅವಿರೋಧವಾಗಿ ಆಯ್ಕೆ

0

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ ದಿವಂಗತ ಕೆ.ವಸಂತ ಬಂಗೇರ ನಿಧನದಿಂದ ತೆರವಾದ ಮುಗ್ಗಗುತ್ತಿನ ಆಡಳಿತ ಮೊಕ್ತೇಸರರಾಗಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಬೆಳ್ತಂಗಡಿಯ ಪೀತಾಂಬರ ಹೆರಾಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here