ಕಿರಿಯಾಡಿ ಕೃಷ್ಣ ಜನ್ಮಾಷ್ಟಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

0

ಉಜಿರೆ: ಕಿರಿಯಾಡಿ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ಇದರ ಆಶ್ರಯದಲ್ಲಿ ಸೆ.1ರಂದು ನಡೆಯುವ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣವನ್ನು ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಾ‌ಸ್ಥಾನದ ಆಡಳಿತ ಮೊಕ್ತೇಸರರು, ಅರ್ಚಕರು ಹಾಗೂ ಭಜನಾ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here