ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ- ಪವರ್ ಲಿಫ್ಟಿಂಗ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಹೇಮಚಂದ್ರಗೆ ಚಿನ್ನದ ಪದಕ

0

ಬೆಳ್ತಂಗಡಿ: ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ 2024ರ ಪವರ್ ಲಿಫ್ಟಿಂಗ್ ಸ್ಪರ್ಧೆ ಯ 66 ಕೆಜಿ ವಿಭಾಗದಲ್ಲಿ 435 ಕೆಜಿ ಬಾರ ಎತ್ತಿದ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ರವರು ಚಿನ್ನದ ಪದಕ ಪಡೆದಿದ್ದಾರೆ.

LEAVE A REPLY

Please enter your comment!
Please enter your name here