ಬೆಳ್ತಂಗಡಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಲಾಯಿಲದ ಸೌಮ್ಯ ಆಯ್ಕೆ

0

ಬೆಳ್ತಂಗಡಿ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಲಾಯಿಲ ಗ್ರಾಮದ ಯುವ ಉದ್ಯಮಿ ಸೌಮ್ಯ ರವರು ಆಯ್ಕೆಯಾಗಿದ್ದಾರೆ.

ಲಾಯಿಲ ಗ್ರಾಮದ ಪುದ್ದೋಟ್ಟು ನಿವಾಸಿಯಾಗಿರುವ ಇವರು ಕಾಲೇಜ್ ದಿನಗಳಲ್ಲಿಯೇ ನಾಯಕತ್ವ ಗುಣ ಬೆಳೆಸಿಕೊಂಡಿದ್ದರು. ಯುವ ಉದ್ಯಮಿಯಾಗಿರುವ ಅವರು ಪ್ರಸ್ತುತ ನಗರ ಮಹಿಳಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ದುಡಿಯುತ್ತಿದ್ದಾರೆ.

LEAVE A REPLY

Please enter your comment!
Please enter your name here