ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

0

ಉಜಿರೆ: ದಶಲಕ್ಷಣಪರ್ವ ಆಚರಣೆಯ ಶುಭಾವಸರದಲ್ಲಿ ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತು ಸಂಗ್ರಹಾಲಯದ ಕ್ಯುರೇಟರ್ ಪುಷ್ಪದಂತ ಬರೆದ “ಪರ್ಯೂಷಣ ಪರ್ವ” ಕೃತಿಯನ್ನು ಸೆ.9ರಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಪುಸ್ತಕದಲ್ಲಿರುವ ಉಪಯುಕ್ತ ಆಧ್ಯಾತ್ಮಿಕ ಮಾಹಿತಿ ಬಗ್ಯೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಲೇಖಕ ಪುಷ್ಪದಂತ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ನಿರಂಜನ್ ಜೈನ್, ಆರ್.ಯನ್. ಪೂವಣಿ, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here