ಸೆ.15: ಮಾನವ ಸರಪಳಿ ಕಾರ್ಯಕ್ರಮದ ಪ್ರಚಾರಕ್ಕೆ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಂದ ಚಾಲನೆ

0

ಬೆಳ್ತಂಗಡಿ: ಸೆ.15ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ್ರಚಾರವನ್ನು ಪಟ್ಟಣ ಪಂಚಾಯತ್ ನ ಅಧ್ಯಕ್ಷ ಜಯಾನಂದ ಗೌಡ ಅವರು ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಭವಾನಿ ಶಂಕರ, ಕಾರ್ಯ ನಿರ್ವಾಹಕ ಅಧಿಕಾರಿಗಳು, ರಾಜೇಶ, ಮುಖ್ಯಾಧಿಕಾರಿಗಳು ಪಟ್ಟಣ ಪಂಚಾಯತ್ ಬೆಳ್ತಂಗಡಿ, ಹೇಮಚಂದ್ರ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಉಳಿದಂತೆ ಪಟ್ಟಣ ಪಂಚಾಯತ್ ನ ಸಿಬ್ಬಂದಿಗಳು ಹಾಗೂ ಪೌರ ಕಾರ್ಮಿಕರು ಹಾಜರಿದ್ದರು.

LEAVE A REPLY

Please enter your comment!
Please enter your name here