ಕೊಕ್ಕಡ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌.ಅ.ಪ್ರೌ.ಶಾಲೆ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

0

ಬೆಳಾಲು: ಶ್ರೀ ಧ.ಮಂ‌.ಅ.ಪ್ರೌ.ಶಾಲೆಯ ವಿದ್ಯಾರ್ಥಿಗಳು ಉಜಿರೆ ಅನುಗ್ರಹ ಶಾಲೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿ ಗಳಿಸಿದ್ದಾರೆ.

ಹಿಂದಿ ಭಾಷಣದಲ್ಲಿ ಸೃಷ್ಟಿ 9ನೇ ತರಗತಿ ಪ್ರಥಮ, ತುಳು ಭಾಷಣದಲ್ಲಿ ರಕ್ಷಾ 9ನೇ ತರಗತಿ ಪ್ರಥಮ, ಗಝಲ್ ಸ್ಪರ್ಧೆಯಲ್ಲಿ ಐಶ್ವರ್ಯ 8ನೇ ತರಗತಿ ಪ್ರಥಮ, ಪ್ರಬಂಧ ಸ್ಪರ್ಧೆಯಲ್ಲಿ ಇಂದುಮತಿ 10ನೇ ತರಗತಿ ದ್ವಿತೀಯ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ರಸಪ್ರಶ್ನೆ ಸ್ಪರ್ಧೆಯಲ್ಲಿ ಲೋಕೇಶ್ ಹತ್ತನೇ ತರಗತಿ ಮತ್ತು ಅಂಕಿತಾ 9ನೇ ತರಗತಿ ತೃತೀಯ ಸ್ಥಾನ ಪಡೆದುಕೊಂಡರು.

LEAVE A REPLY

Please enter your comment!
Please enter your name here