ಉಜಿರೆ: ಶ್ರೀ ಶಾರದಾ ಪೂಜೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

0

ಉಜಿರೆ: ಶ್ರೀ ಶಾರದಾ ಪೂಜಾ ಸಮಿತಿ ಉಜಿರೆ ಇದರ ನೇತೃತ್ವದಲ್ಲಿ 44ನೇ ವರ್ಷದ ಶ್ರೀ ಶಾರದಾ ಪೂಜೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೋಕ್ತೆಸರ ಯು.ಶರತ್ ಕೃಷ್ಣ ಪಡ್ವೇಟ್ನಾಯ, ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ ನಾಯಕ್, ಸಮಿತಿಯ ಅಧ್ಯಕ್ಷ ಎನ್.ಮಾಧವ ಹೊಳ್ಳ, ಉಪಾಧ್ಯಕ್ಷರು ಹುಕುಮ್ ರಾಮ್ ಪಟೇಲ್, ಲಕ್ಷ್ಮಣ ಸಫಲ್ಯ, ಕೋಶಾಧಿಕಾರಿ ಶಿವಪ್ರಕಾಶ್ ಸುರ್ಯ ಉಪಸ್ಥಿತರಿದ್ದರು.

ಸಂಜೀವ ಶೆಟ್ಟಿ ಕುಂಠಿನಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here