ಬೆಳ್ತಂಗಡಿ ಜೆಸಿಐ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

0

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರ ಪುತ್ರ ಅಯಾನ್ಶ್ ಬಂಗೇರರ ಐದನೇ ವರ್ಷದ ಹುಟ್ಟು ಹಬ್ಬದ ಆಚರಣೆಯು ಬಳಂಜದ ಸುಧಾಮ ಮನೆಯಲ್ಲಿ ಜರುಗಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಂಜಿತ್ ಎಚ್.ಡಿ. ವಹಿಸಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಮ್. ತುಂಗಪ್ಪ ಬಂಗೇರ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಎಚ್. ಧರ್ಣಪ್ಪ ಪೂಜಾರಿ, ಭಾರತೀಯ ಮುಜ್ದೂರು ಸಂಘದ ಜಿಲ್ಲಾಧ್ಯಕ್ಷ ವಕೀಲ ಅನಿಲ್ ಕುಮಾರ್, ಅಳದಂಗಡಿ ವ್ಯವಸಾಯ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ, ನಿರ್ದೇಶಕರುಗಳಾದ ಎಚ್.ದೇಜಪ್ಪ ಪೂಜಾರಿ ಸುಧಾಮ, ದೇವಿ ಪ್ರಸಾದ್ ಶೆಟ್ಟಿ, ಬಳಂಜ ಗ್ರಾಮ ಪಂಚಾಯತ್ ಸದಸ್ಯ ಯಶೋಧರ ಶೆಟ್ಟಿ, ಜೆಸಿಐ ಮಡಂತ್ಯಾರು ಅಧ್ಯಕ್ಷ ವಿಕೇಶ್ ಮಾನ್ಯ, ವಲಯದ ನಿರ್ದೇಶಕ ಅಶೋಕ್ ಕುಮಾರ್ ಮಡಂತ್ಯಾರು, ಬೆಳ್ತಂಗಡಿ ಘಟಕದ ಪೂರ್ವ ಅಧ್ಯಕ್ಷರುಗಳಾದ ಸುಭಾಷ್ ಚಂದ್ರ ಎಂ.ಪಿ, ರವೀಂದ್ರ ಶೆಟ್ಟಿ ಬಳಂಜ, ಸಂತೋಷ್ ಕುಮಾರ್ ಕಾಪಿನಡ್ಕ, ವಸಂತ ಶೆಟ್ಟಿ ಶ್ರದ್ಧಾ, ಸಂತೋಷ್ ಪಿ.ಕೋಟ್ಯಾನ್, ಕಿರಣ್ ಕುಮಾರ್ ಶೆಟ್ಟಿ, ಪ್ರಶಾಂತ ಲಾಯಿಲ, ಪ್ರಸಾದ್ ಬಿ.ಎಸ್.ಉಜಿರೆ, ಜೆಸಿರೇಟ್ ಪೂರ್ವ ಅಧ್ಯಕ್ಷೆ ಉಮಾ ರಾವ್, ಪವಿತ್ರ ಚಿದಾನಂದ, ಅಮೃತ ಎಸ್. ಕೋಟ್ಯಾನ್, ಆಶಾ ಪ್ರಶಾಂತ್, ಉಪಾಧ್ಯಕ್ಷರುಗಳಾದ ಸುಧೀರ್ ಕೆ ಎನ್, ಶೈಲೇಶ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಕುಮಾರ್, ಲೇಡಿ ಜೇಸಿ ಸಂಯೋಜಕಿ ಶ್ರುತಿ ರಂಜಿತ್, ಜೊತೆ ಕಾರ್ಯದರ್ಶಿ ಪ್ರಮೋದ್ ಕಕ್ಕಿಂಜೆ, ಪ್ರೀತಿ ರತಿಶ್, ಮಧುರ ರಾಘವ್, ರಕ್ಷಿತಾ ಶೆಟ್ಟಿ, ಜಿತೇಶ್, ರತ್ನಾಕರ್, ಲತೇಶ್ ಪೆರಾಜೆ, ರಕ್ಷಿತ್, ದೀಪಕ್ ಎಚ್ ಡಿ, ಜಗದೀಶ್, ಸರಿತಾ ಪ್ರವೀಣ್, ಗುರುನಾರಾಯಣ ಸ್ವಾಮಿ ಸೇವಾ ಸಂಘ ಬಳೆಂಜದ ನಿಕಟಪೂರ್ವಧ್ಯಕ್ಷ ಪ್ರವೀಣ್ ಕುಮಾರ್ ಎಚ್ಎಸ್, ಮಹಿಳಾ ಬಿಲ್ಲವ ವೇದಿಕೆದ ಅಧ್ಯಕ್ಷೆ ಭಾರತಿ ಸಂತೋಷ್, ಬ್ರಹ್ಮಶ್ರೀ ಭಜನಾ ಮಂಡಳಿ ಬಳಂಜದ ಸಂಯೋಜಕ ಹರೀಶ್ ವೈ, ಸರ್ವೋದಯ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಸುರೇಶ್ ಹೇವ, ಪ್ರಮುಖರಾದ ತಿಮಪ್ಪ ಪೂಜಾರಿ ನಿಟ್ಟಡ್ಕ, ಕೃಷ್ಣಪ್ಪ ಪೂಜಾರಿ ಬೊಂಟ್ರೋಟು, ಪದ್ಮ ಪೂಜಾರಿ ಗೇರುಕಟ್ಟೆ, ಸತೀಶ್ ಪಡಂತ್ರ ಬೆಟ್ಟು, ಧನ್ಯಕುಮಾರ್, ಮಾಧವ ಬಂಗೇರ, ರತನ್ ಪುಂಜಾಲಕಟ್ಟೆ, ಪ್ರಕಾಶ್ ಬಂಗೇರ, ಜೆರಾಮ್ ಲೋಬೊ, ಗಣೇಶ್ ಸಂಭ್ರಮ, ಪುರಂದರ ಪೆರಾಜೆ, ಯೋಗೀಶ್, ಗಿರೀಶ್ ನಿಟ್ಟಡ್ಕ, ಪುಷ್ಪ ಗಿರೀಶ್, ಸಂತೋಷ, ಅಶ್ವಿನ್, ಹರೀಶ್ ಮಜ್ಜೆನಿ ಉಪಸ್ಥಿತರಿದ್ದರು.

ಪೂರ್ವ ಅಧ್ಯಕ್ಷ ಚಿದಾನಂದ ಇಡ್ಯಾ ವೇದಿಕೆಗೆ ಆಹ್ವಾನಿಸಿದರು, ಜೆಸಿ ವಾಣಿಯನ್ನು ಜೆಜೆಸಿ ದೀಪ್ತಿ ಕುಲಾಲ್, ಕಾರ್ಯದರ್ಶಿ ಅನುದೀಪ್ ಜೈನ್ ವಂದಿಸಿದರು.

LEAVE A REPLY

Please enter your comment!
Please enter your name here