ಬಳಂಜ: ಉದ್ಯಮಿ, ಅಳದಂಗಡಿ ಸಿಎ ಬ್ಯಾಂಕ್‌ ಅಧ್ಯಕ್ಷ ರಾಕೇಶ್ ಹೆಗ್ಡೆರವರು ಇಕೋ ಪ್ರೇಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ ಡ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ಮಕ್ಕಳಿಗೆ ವಿತರಣೆ

0

ಬಳಂಜ: ಬಳಂಜ ಶಾಲಾ ಹಳೆ ವಿದ್ಯಾರ್ಥಿ, ಉದ್ಯಮಿ, ಅಳದಂಗಡಿ ಸಿಎ ಬ್ಯಾಂಕ್‌ ಅಧ್ಯಕ್ಷ ರಾಕೇಶ್ ಹೆಗ್ಡೆಯವರು ಅವರ ಇಕೋ ಪ್ರೇಶ್ ಫಾರ್ಮ್ ನಲ್ಲಿ ಬೆಳೆದ ಡ್ಯಾಗನ್ ಫ್ರೂಟ್ ಪ್ರಥಮ ಬೆಳೆಯನ್ನು ಬಳಂಜ ಶಾಲಾ ಮಕ್ಕಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಕೆ.ವಸಂತ ಸಾಲಿಯಾನ್, ಎಚ್.ಧರ್ಣಪ್ಪ ಪೂಜಾರಿ, ಮನೋಹ‌ರ್ ಬಳಂಜ, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖ‌ರ್ ಪಿಕೆ, ದೈಹಿಕ ಶಿಕ್ಷಣ ನಿರೀಕ್ಷಕ ಸುಜಯ, ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಅಕೀಲ್‌, ಕಾರ್ಯದರ್ಶಿ ನಿರಂಜನ್, ಬಳಂಜ ಶಾಲಾ ಮುಖ್ಯೋಪಾಧ್ಯಾಯರಾದ ಸಲೋಚನ, ರಂಗಸ್ವಾಮಿ, ಪ್ರಭಾರಿ ಮಾಜಿ ಮುಖ್ಯಶಿಕ್ಷಕ ವಿಲ್ಫ್ರೆಡ್ ಪಿಂಟೋ, ಎಸ್‌.ಡಿ.ಎಂ.ಸಿ ಅಧ್ಯಕ್ಷ ರತ್ನಾಕರ ಪೂಜಾರಿ, ಶಿಕ್ಷಣ ಟ್ರಸ್ಟ್ ಪದಾಧಿಕಾರಿಗಳು ಪ್ರಮೋದ್ ಕುಮಾರ್ ಜೈನ್, ಸಂತೋಷ್ ಕುಮಾರ್ ಕಾಪಿನಡ್ಕ, ರತ್ನರಾಜ್‌, ಪ್ರವೀಣ್ ಕುಮಾರ್ ಎಚ್‌ಎಸ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ
ಕೋಟ್ಯಾನ್‌ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here