ಅಗತ್ಯ ದಾಖಲೆಗಳನ್ನು ಒಳಗೊಂಡ ಬ್ಯಾಗನ್ನು ವಾರಸುದಾರರಿಗೆ ಹಿಂತಿರುಗಿಸಿದ ಗರ್ಡಾಡಿಯ ವರುಣ್ ಪೂಜಾರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

0

ಬೆಳ್ತಂಗಡಿ: ಸಿದ್ಧಕಟ್ಟೆ ಪೆಟ್ರೋಲ್ ಪಂಪಿನ ಬಳಿ ಅಗತ್ಯ ದಾಖಲೆಗಳು ಹಾಗೂ ಸುಮಾರು ಒಂದು ಲಕ್ಷ ಹಣ ಇದ್ದ ಬ್ಯಾಗ್ ಅನ್ನು ವಾರಸುದಾರರಿಗೆ ಪ್ರಾಮಾಣಿಕವಾಗಿ ಹಿಂತಿರುಗಿಸಿದ ಗರ್ಡಾಡಿಯ ವರುಣ್ ಪೂಜಾರಿಯವರನ್ನು ಶಾಸಕ ಹರೀಶ್ ಪೂಂಜ ಅಭಿನಂದಿಸಿದರು.

LEAVE A REPLY

Please enter your comment!
Please enter your name here