ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ಶ್ರೀಪೂರ್ಣ ಜಿಎಲ್ ಗೆ ಪ್ರಥಮ ಬಹುಮಾನ

0

ಉಜಿರೆ: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಗಳೂರು ಇವರು ಗಾಂಧಿ ಜಯಂತಿ ಅಂಗವಾಗಿ ನಡೆಸಿದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಶ್ರೀಪೂರ್ಣ ಜಿ.ಎಲ್ ಪ್ರಥಮ ಬಹುಮಾನ ಪಡೆದಿರುತ್ತಾರೆ.

ಅಕ್ಟೋಬರ್ 2ರಂದು ಮಂಗಳೂರಿನ ಗಾಂಧಿ ಪಾರ್ಕ್ ನಲ್ಲಿ  ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಬಹುಮಾನ ವಿತರಿಸಿದರು.

LEAVE A REPLY

Please enter your comment!
Please enter your name here