ವಿಧಾನ ಪರಿಷತ್ ಉಪ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

0

ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ವಾರು ಉಸ್ತುವಾರಿಗಳಾಗಿ ನಾರವಿ ಜಿಲ್ಲಾ ಪಂಚಾಯತ್ ಧರಣೇಂದ್ರ ಕುಮಾರ್, ಅಳದಂಗಡಿ ಜಿಲ್ಲಾ ಪಂಚಾಯತ್ ಶೇಖರ್ ಕುಕ್ಕೇಡಿ, ಲಾಯಿಲ ಜಿಲ್ಲಾ ಪಂಚಾಯತ್ ನಾರಾಯಣ ಗೌಡ ದೇವಸ್ಯ, ಉಜಿರೆ ಜಿಲ್ಲಾ ಪಂಚಾಯತ್ ನಮಿತಾ ಪೂಜಾರಿ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಸೆಬಾಸ್ಟಿಯನ್ ಪಿ.ಟಿ, ಕಣಿಯೂರು ಜಿಲ್ಲಾ ಪಂಚಾಯತ್ ಕೆ.ಕೆ ಶಾಹುಲ್ ಹಮೀದ್, ಕುವೆಟ್ಟು ಜಿಲ್ಲಾ ಪಂಚಾಯತ್ ಸುಭಾಶ್ ಚಂದ್ರ ರೈ ರವರನ್ನು ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here